ರಾಷ್ಟ್ರೋತ್ಥಾನ – ಸಾಧನಾ 2022ರ ಬ್ಯಾಚ್‍ಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ಹೆಣ್ಣು ಮಕ್ಕಳಿಗೆ PUC ಶಿಕ್ಷಣ ಹಾಗೂ NEET ತರಬೇತಿ ಅಥವಾ Integrated BSc BEd ಶಿಕ್ಷಣ ಉಚಿತವಾಗಿ ಪಡೆಯಲು ಸುವರ್ಣಾವಕಾಶ. ಇದೇ ಡಿಸೆಂಬರ್ 10ರ ಒಳಗೆ...
ಬೆಂಗಳೂರು, ನ.11: ಎರಡು ವಾರದ ಕೆಳಗೆ ಪ್ರಾರಂಭವಾದ ರಾಷ್ಟ್ರೋತ್ಥಾನ ಕನ್ನಡ ಪುಸ್ತಕ ಹಬ್ಬದಲ್ಲಿ ನವೆಂಬರಿನ ಎರಡನೇ ವಾರಾಂತ್ಯದಲ್ಲಿ ಮೂರು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ನ.12, ಶನಿವಾರ ಬೆಳಗ್ಗೆ 11 ಗಂಟೆಗೆ ಖ್ಯಾತ ಲೇಖಕರು ಹಾಗೂ ಉಪನ್ಯಾಸಕರಾದ ಶ್ರೀ ಸಂದೀಪ್ ಬಾಲಕೃಷ್ಣ ಅವರ ಉಪನ್ಯಾಸ,...